ಮಡಿಕೇರಿ : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ.
ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ ವಯೋಮಿತಿಯ ಮರಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪ ವಲಯ ಅರಣ್ಯಾಧಿಕಾರಿ ರಂಜನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಕೆರೆಗೆ ನೀರು ಕುಡಿಯಲು ಹಿಂಡಾನೆಗಳು ಬಂದ ಸಂದರ್ಭ ಈ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…