ಮಡಿಕೇರಿ : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ.
ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ ವಯೋಮಿತಿಯ ಮರಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪ ವಲಯ ಅರಣ್ಯಾಧಿಕಾರಿ ರಂಜನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಕೆರೆಗೆ ನೀರು ಕುಡಿಯಲು ಹಿಂಡಾನೆಗಳು ಬಂದ ಸಂದರ್ಭ ಈ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…