ಮಡಿಕೇರಿ : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ.
ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ ವಯೋಮಿತಿಯ ಮರಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪ ವಲಯ ಅರಣ್ಯಾಧಿಕಾರಿ ರಂಜನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಕೆರೆಗೆ ನೀರು ಕುಡಿಯಲು ಹಿಂಡಾನೆಗಳು ಬಂದ ಸಂದರ್ಭ ಈ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…