ಮಂಗಳೂರು: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಂಜೆ 5 ಗಂಟೆಗೆ ತಮ್ಮ ಕುಟುಂಬದವರೊಂದಿಗೆ ಧವಳಗಿರಿಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಕೊವಿಡ್19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭ ಶಾಸಕ ಹರೀಶ್ ಪೂಂಜಾ ಅವರು ಮಹಾ ಮೃತ್ಯುಂಜಯ ಮಂತ್ರ ಪಠಣ ಮಾಡಿರುವುದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿತ್ರ ಸಹಿತ ಹಾಕಿದ್ದಾರೆ. “ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾಮ್ ಮ್ರತ್ಯೋರ್ಮುಕ್ಷೀಯ ಮಾಮೃತಾತ್” ಎಂದು ಮೃತ್ಯುಂಜಯ ಮಂತ್ರ ಬರೆದಿದ್ದಾರೆ.
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…