ಮಂಗಳೂರು: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಂಜೆ 5 ಗಂಟೆಗೆ ತಮ್ಮ ಕುಟುಂಬದವರೊಂದಿಗೆ ಧವಳಗಿರಿಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಕೊವಿಡ್19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭ ಶಾಸಕ ಹರೀಶ್ ಪೂಂಜಾ ಅವರು ಮಹಾ ಮೃತ್ಯುಂಜಯ ಮಂತ್ರ ಪಠಣ ಮಾಡಿರುವುದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿತ್ರ ಸಹಿತ ಹಾಕಿದ್ದಾರೆ. “ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾಮ್ ಮ್ರತ್ಯೋರ್ಮುಕ್ಷೀಯ ಮಾಮೃತಾತ್” ಎಂದು ಮೃತ್ಯುಂಜಯ ಮಂತ್ರ ಬರೆದಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…