Advertisement
MIRROR FOCUS

ಕೃಪಾ ಮನೆಯಲ್ಲಿ ಸಂತಸ

Share

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.

ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ  ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್  ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.

ಅಭಿನಂದನೆ ಸಲ್ಲಿಸಿದ ಪಂಜದ ವೆಂಕಟ್ರಮಣ ಭಟ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ಸುಳ್ಯ ತಾಲೂಕಿಗೆ ಸಂತಸ..ಸಡಗರ..

  • ನಮ್ಮ ಊರಿನ ಹಿರಿಮೆಯನ್ನು ಶಿಕ್ಶಣ ಕ್ಷೇತ್ರದಲ್ಲಿ ಪಸರಿಸಿದ ಕೃಪ ರವರಿಗೆ ದನ್ಯವಾದಗಳು. ಮುಂದಿನ ನಿಮ್ಮ ಗುರಿ ಉತ್ತಮ್ಮ ವಾಗಿ ಸಾಗಲಿ

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

7 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

8 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago