Advertisement
MIRROR FOCUS

ಕೃಪಾ ಮನೆಯಲ್ಲಿ ಸಂತಸ

Share

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.

ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ  ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್  ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.

ಅಭಿನಂದನೆ ಸಲ್ಲಿಸಿದ ಪಂಜದ ವೆಂಕಟ್ರಮಣ ಭಟ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ಸುಳ್ಯ ತಾಲೂಕಿಗೆ ಸಂತಸ..ಸಡಗರ..

  • ನಮ್ಮ ಊರಿನ ಹಿರಿಮೆಯನ್ನು ಶಿಕ್ಶಣ ಕ್ಷೇತ್ರದಲ್ಲಿ ಪಸರಿಸಿದ ಕೃಪ ರವರಿಗೆ ದನ್ಯವಾದಗಳು. ಮುಂದಿನ ನಿಮ್ಮ ಗುರಿ ಉತ್ತಮ್ಮ ವಾಗಿ ಸಾಗಲಿ

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

2 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

7 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

15 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

16 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago