Advertisement
MIRROR FOCUS

ಕೃಪಾ ಮನೆಯಲ್ಲಿ ಸಂತಸ

Share

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.

ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ  ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್  ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.

ಅಭಿನಂದನೆ ಸಲ್ಲಿಸಿದ ಪಂಜದ ವೆಂಕಟ್ರಮಣ ಭಟ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ಸುಳ್ಯ ತಾಲೂಕಿಗೆ ಸಂತಸ..ಸಡಗರ..

  • ನಮ್ಮ ಊರಿನ ಹಿರಿಮೆಯನ್ನು ಶಿಕ್ಶಣ ಕ್ಷೇತ್ರದಲ್ಲಿ ಪಸರಿಸಿದ ಕೃಪ ರವರಿಗೆ ದನ್ಯವಾದಗಳು. ಮುಂದಿನ ನಿಮ್ಮ ಗುರಿ ಉತ್ತಮ್ಮ ವಾಗಿ ಸಾಗಲಿ

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

2 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

6 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

16 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

17 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

17 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

23 hours ago