Advertisement
MIRROR FOCUS

ಕೃಪಾ ಮನೆಯಲ್ಲಿ ಸಂತಸ

Share

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.

ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ  ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್  ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.

ಅಭಿನಂದನೆ ಸಲ್ಲಿಸಿದ ಪಂಜದ ವೆಂಕಟ್ರಮಣ ಭಟ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ಸುಳ್ಯ ತಾಲೂಕಿಗೆ ಸಂತಸ..ಸಡಗರ..

  • ನಮ್ಮ ಊರಿನ ಹಿರಿಮೆಯನ್ನು ಶಿಕ್ಶಣ ಕ್ಷೇತ್ರದಲ್ಲಿ ಪಸರಿಸಿದ ಕೃಪ ರವರಿಗೆ ದನ್ಯವಾದಗಳು. ಮುಂದಿನ ನಿಮ್ಮ ಗುರಿ ಉತ್ತಮ್ಮ ವಾಗಿ ಸಾಗಲಿ

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

5 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

8 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago