ಕೃಷಿಕನಿಗೆ ಮಾಹಿತಿ, ಜ್ಞಾನ, ಪರಿಶ್ರಮದಿಂದ ಯಶಸ್ಸು

September 22, 2019
11:29 AM

ಬಾಳಿಲ: ಭಾರತೀಯ ಕಿಸಾನ್ ಸಂಘದ ವತಿಯಿಂದ  ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ  ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಆರಂಭಗೊಂಡಿದೆ.

 

ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸಿದ್ದರು.

ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಮಾತನಾಡಿ‌, ಕೃಷಿಕನು ಜ್ಞಾನ, ಮಾಹಿತಿ, ಪರಿಜ್ಞಾನ , ಪರಿಶ್ರಮ ಇರಬೇಕು.‌ಯಾವತ್ತೂ ಕೀಳರಿಮೆ ಇರಬಾರದು ಎಂದರು.

ವೇದಿಕೆಯಲ್ಲಿ ಜಯಪ್ರಸಾದ್ ಜೋಶಿ, ಗೋಪಾಲಕೃಷ್ಣ ಭಟ್, ಮಂಗಳೂರು ವಿಭಾಗ ಅಂಚೆ ಅಧೀಕ್ಷಕ‌ ಹರ್ಷ , ಕುಮಾರಸ್ವಾಮಿ ಮೇಲ್ತೋಟ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror