ಬಾಳಿಲ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಆರಂಭಗೊಂಡಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸಿದ್ದರು.
ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಮಾತನಾಡಿ, ಕೃಷಿಕನು ಜ್ಞಾನ, ಮಾಹಿತಿ, ಪರಿಜ್ಞಾನ , ಪರಿಶ್ರಮ ಇರಬೇಕು.ಯಾವತ್ತೂ ಕೀಳರಿಮೆ ಇರಬಾರದು ಎಂದರು.
ವೇದಿಕೆಯಲ್ಲಿ ಜಯಪ್ರಸಾದ್ ಜೋಶಿ, ಗೋಪಾಲಕೃಷ್ಣ ಭಟ್, ಮಂಗಳೂರು ವಿಭಾಗ ಅಂಚೆ ಅಧೀಕ್ಷಕ ಹರ್ಷ , ಕುಮಾರಸ್ವಾಮಿ ಮೇಲ್ತೋಟ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಿತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…