ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…