ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…