ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…