ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…