Advertisement
ಸುದ್ದಿಗಳು

ಕೆಂಪುಕಲ್ಲು ಕೋರೆ ಕಾನೂನು ಸರಳೀಕರಣಕ್ಕೆ ಮನವಿ

Share

ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು  ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.

ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ  ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

13 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

14 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

16 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

20 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

20 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago