ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.
ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…