Advertisement
ಸುದ್ದಿಗಳು

ಕೆಂಪುಕಲ್ಲು ಕೋರೆ ಕಾನೂನು ಸರಳೀಕರಣಕ್ಕೆ ಮನವಿ

Share

ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು  ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.

ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ  ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

8 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

17 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago