ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ಐಕ್ಯೂಎಸಿ ಮುಖ್ಯಸ್ಥ ಪ್ರೊ. ಉದಯಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿವೃತ್ತ ಪ್ರಾಂಶುಪಾಲ ಪ್ರೊ. ಮಂಜುನಾಥ ಎನ್ ಭಟ್ ಅವರು ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಉಪನ್ಯಾಸಕರಾದ ಬಾಲಕೃಷ್ಣ ಪೈ, ಉಷಾ ಅಂಕೋಲ್ಕರ್ ಮೊದಲಾದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರಿಗೆ ಶುಭಹಾರೈಸಿದರು.
ನೂತನ ಪ್ರಾಂಶುಪಾಲ ಪ್ರೊ.ಉದಯಕುಮಾರ್ ಅವರು 1983ರಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…