ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ಐಕ್ಯೂಎಸಿ ಮುಖ್ಯಸ್ಥ ಪ್ರೊ. ಉದಯಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿವೃತ್ತ ಪ್ರಾಂಶುಪಾಲ ಪ್ರೊ. ಮಂಜುನಾಥ ಎನ್ ಭಟ್ ಅವರು ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಉಪನ್ಯಾಸಕರಾದ ಬಾಲಕೃಷ್ಣ ಪೈ, ಉಷಾ ಅಂಕೋಲ್ಕರ್ ಮೊದಲಾದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರಿಗೆ ಶುಭಹಾರೈಸಿದರು.
ನೂತನ ಪ್ರಾಂಶುಪಾಲ ಪ್ರೊ.ಉದಯಕುಮಾರ್ ಅವರು 1983ರಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…