ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ಐಕ್ಯೂಎಸಿ ಮುಖ್ಯಸ್ಥ ಪ್ರೊ. ಉದಯಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿವೃತ್ತ ಪ್ರಾಂಶುಪಾಲ ಪ್ರೊ. ಮಂಜುನಾಥ ಎನ್ ಭಟ್ ಅವರು ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಉಪನ್ಯಾಸಕರಾದ ಬಾಲಕೃಷ್ಣ ಪೈ, ಉಷಾ ಅಂಕೋಲ್ಕರ್ ಮೊದಲಾದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರಿಗೆ ಶುಭಹಾರೈಸಿದರು.
ನೂತನ ಪ್ರಾಂಶುಪಾಲ ಪ್ರೊ.ಉದಯಕುಮಾರ್ ಅವರು 1983ರಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…