ಸುಬ್ರಹ್ಮಣ್ಯ: ಬ್ಯಾಂಕ್ ಆಫ್ ಬರೋಡಾ ಇದರ 112ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ಕೆಎಸ್ಎಸ್ ಮಹಾವಿದ್ಯಾಲಯಕ್ಕೆ ದೇವಳದ ಮೂಲಕ ವಾಟರ್ ಕೂಲರ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಆಗಿರುವ ವಿಶೃತಕುಮಾರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಮದನ್ ಗೋಪಾಲ್ ರೆಡ್ಡಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಮೋಹನ್ದಾಸ್ ರೈ, ಉಪಪ್ರಾಂಶುಪಾಲರು ಉಷಾ ಎಸ್ ಅಂಕೊಲ್ಕರ್ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…