ಸುಬ್ರಹ್ಮಣ್ಯ: ಬ್ಯಾಂಕ್ ಆಫ್ ಬರೋಡಾ ಇದರ 112ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ಕೆಎಸ್ಎಸ್ ಮಹಾವಿದ್ಯಾಲಯಕ್ಕೆ ದೇವಳದ ಮೂಲಕ ವಾಟರ್ ಕೂಲರ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಆಗಿರುವ ವಿಶೃತಕುಮಾರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಮದನ್ ಗೋಪಾಲ್ ರೆಡ್ಡಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಮೋಹನ್ದಾಸ್ ರೈ, ಉಪಪ್ರಾಂಶುಪಾಲರು ಉಷಾ ಎಸ್ ಅಂಕೊಲ್ಕರ್ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…