Advertisement
ಅಪರಾಧ

ಕೆಎಸ್‍ಆರ್ಟಿಸಿ ಬಸ್ ಬ್ರೇಕ್ ವಿಫಲ : ಮಡಿಕೇರಿಯಲ್ಲಿ ತಪ್ಪಿದ ಭಾರೀ ಅನಾಹುತ

Share

ಮಡಿಕೇರಿ : ಕೆಎಸ್‍ಆರ್‍ಟಿಸಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಬೇರೊಂದು ವಾಹನಕ್ಕೆ ಡಿಕ್ಕಿ ಹೊಡೆದು 50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಮಡಿಕೇರಿ ಹೊರವಲಯದ ಸ್ಯಾಂಡಲ್‍ಕಾಡ್ ಬಳಿ ನಡೆದಿದೆ. ಈ ಘಟನೆಯಿಂದ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.

ಪ್ರಪಾತದ ಕಾಫಿ ತೋಟದಲ್ಲಿ ಸಂಪೂರ್ಣ ನೀರಿನಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯೂ ಇದ್ದು, ಬಸ್ ಬ್ರೇಕ್ ಫೇಲ್ ಆದ ಸಮಯದಲ್ಲೂ ಬಸ್ ಅನ್ನು ಕೆರೆಗೆ ಬೀಳದಂತೆ ನಿಯಂತ್ರಿಸಿದ್ದಾರೆ. ಬಸ್ ಚಾಲಕನ ಪ್ರಜ್ಞೆಯಿಂದಾಗಿ ಮುಂದಾಗಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ ಡಿಕ್ಕಿಯಿಂದಾಗಿ ಚವರ್ಲೆಟ್ ವಾಹನದ ಹಿಂಭಾಗ ಜಖಂ ಆಗಿದ್ದು, ಈ ವಾಹನದಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

20 minutes ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

11 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

11 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

24 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 day ago