ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ ಬುಧವಾರ ಮಡಿಕೇರಿ 19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫಿಸರ್ ವಿ.ಎಮ್ ನಾಯಕ್ ಹಾಗೂ ಎನ್ಸಿಸಿ ಘಟಕದ ಅಧಿಕಾರಿಗಳ ತಂಡ ಭೇಟಿ ನೀಡಿತು.
ಕಾಲೇಜಿನಲ್ಲಿ ಎನ್ಸಿಸಿ ಘಟಕ ಕುಕ್ಕೆ ಶ್ರೀ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧಿಕಾರಿಗಳನ್ನು ಸ್ವಾಗತಿಸಿದರು. ಬಳಿಕ ತಂಡವು ಕಾಲೇಜಿನ ಆಟದ ಮೈದಾನ ಸಭಾಂಗಣ ಹಾಗೂ ಎನ್ಸಿಸಿ ಘಟಕಕ್ಕೆ ಪೂರಕವಾಗಿ ಇರಬೇಕಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿತು. ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಮೈದಾನಕ್ಕೂ ತೆರಳಿ ಪರಿಶೀಲನೆ ನಡೆಸಲಾಯಿತು. ಕಾಲೇಜಿನಲ್ಲಿರುವ ವ್ಯವಸ್ಥೆಗಳ ಕುರಿತು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಂದರ್ಭ ಉಪನ್ಯಾಸಕಿ ಅರ್ಪಣಾ ಜಿ.ಕೆ ಹಾಗೂ ಕಾಲೇಜು ಸಿಬಂದಿಗಳು ಉಪಸ್ಥಿತರಿದ್ದರು.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490