ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ ಬುಧವಾರ ಮಡಿಕೇರಿ 19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫಿಸರ್ ವಿ.ಎಮ್ ನಾಯಕ್ ಹಾಗೂ ಎನ್ಸಿಸಿ ಘಟಕದ ಅಧಿಕಾರಿಗಳ ತಂಡ ಭೇಟಿ ನೀಡಿತು.
ಕಾಲೇಜಿನಲ್ಲಿ ಎನ್ಸಿಸಿ ಘಟಕ ಕುಕ್ಕೆ ಶ್ರೀ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧಿಕಾರಿಗಳನ್ನು ಸ್ವಾಗತಿಸಿದರು. ಬಳಿಕ ತಂಡವು ಕಾಲೇಜಿನ ಆಟದ ಮೈದಾನ ಸಭಾಂಗಣ ಹಾಗೂ ಎನ್ಸಿಸಿ ಘಟಕಕ್ಕೆ ಪೂರಕವಾಗಿ ಇರಬೇಕಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿತು. ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಮೈದಾನಕ್ಕೂ ತೆರಳಿ ಪರಿಶೀಲನೆ ನಡೆಸಲಾಯಿತು. ಕಾಲೇಜಿನಲ್ಲಿರುವ ವ್ಯವಸ್ಥೆಗಳ ಕುರಿತು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಂದರ್ಭ ಉಪನ್ಯಾಸಕಿ ಅರ್ಪಣಾ ಜಿ.ಕೆ ಹಾಗೂ ಕಾಲೇಜು ಸಿಬಂದಿಗಳು ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…