ಸುದ್ದಿಗಳು

ಕೆಎಸ್‍ಎಸ್ ಕಾಲೇಜಿನಲ್ಲಿ ಯೋಗ ತರಬೇತಿ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಪ್ರತಿ ಜೀವಿಗೂ ಬೇಕಿರುವುದು ದೈಹಿಕ ಆರೋಗ್ಯ ಇದಕ್ಕೆ ಯೋಗ ಬಹುಮುಖ್ಯ ಸಾಧನ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲೆಕರ್ ಅಭಿಪ್ರಾಯ ಪಟ್ಟರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ಅರ್ಥಶಾಸ್ತ್ರ ವಿಭಾಗ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವುಗಳ ಅಶ್ರಯದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಲು ಯೋಗ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಇಕೋ ಕ್ಲಬ್ ಮುಖ್ಯಸ್ಥೆ ಉಪನ್ಯಾಸಕಿ ಪ್ರೋ.ತಾರಕೇಶ್ವರಿ ಮಾತನಾಡಿ ಭಾರತೀಯ ಸಂಸ್ಕೃತಿ ವೈಭವತವಾದದ್ದು ಇದರ ಹಿರಿಮೆ ಮತ್ತು ಗರಿಮೆಗಳು ಯೋಗಾನುಬಂಧದಿಂದ ಕೂಡಿದೆ. ಹೀಗಾಗಿ ಗುರಿ ತಲುಪಲು ಯೋಗ ಸಹಕಾರಿ ಎಂದರು.

Advertisement

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಲತಾ ಕಮಿಲ ಪ್ರಸ್ತಾವನೆಗೈದು ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಪ್ರತಿನಿಧಿ ದಿವ್ಯ ವಂದಿಸಿದರು. ಅಕ್ಷತಾ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ಒಂದು ವಾರಗಳ ಕಾಲ ನಡೆಯುವ ಯೋಗ ಶಿಬಿರದಲ್ಲಿ ಬೆಳ್ಳಾರೆ ಪತಂಜಲಿ ಯೋಗಗುರುಗಳಾದ ಪ್ರಸಾದ್ ಸೇವಿತಾ, ಕವಿತಾ ತರಗತಿ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೋ ಆರತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

6 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

12 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

12 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

13 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

13 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

22 hours ago