Advertisement
ಸುದ್ದಿಗಳು

ಕೆಎಸ್‍ಎಸ್ ಕಾಲೇಜಿನಲ್ಲಿ ಯೋಗ ತರಬೇತಿ ಉದ್ಘಾಟನೆ

Share

ಸುಬ್ರಹ್ಮಣ್ಯ: ಪ್ರತಿ ಜೀವಿಗೂ ಬೇಕಿರುವುದು ದೈಹಿಕ ಆರೋಗ್ಯ ಇದಕ್ಕೆ ಯೋಗ ಬಹುಮುಖ್ಯ ಸಾಧನ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲೆಕರ್ ಅಭಿಪ್ರಾಯ ಪಟ್ಟರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ಅರ್ಥಶಾಸ್ತ್ರ ವಿಭಾಗ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವುಗಳ ಅಶ್ರಯದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಲು ಯೋಗ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಇಕೋ ಕ್ಲಬ್ ಮುಖ್ಯಸ್ಥೆ ಉಪನ್ಯಾಸಕಿ ಪ್ರೋ.ತಾರಕೇಶ್ವರಿ ಮಾತನಾಡಿ ಭಾರತೀಯ ಸಂಸ್ಕೃತಿ ವೈಭವತವಾದದ್ದು ಇದರ ಹಿರಿಮೆ ಮತ್ತು ಗರಿಮೆಗಳು ಯೋಗಾನುಬಂಧದಿಂದ ಕೂಡಿದೆ. ಹೀಗಾಗಿ ಗುರಿ ತಲುಪಲು ಯೋಗ ಸಹಕಾರಿ ಎಂದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಲತಾ ಕಮಿಲ ಪ್ರಸ್ತಾವನೆಗೈದು ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಪ್ರತಿನಿಧಿ ದಿವ್ಯ ವಂದಿಸಿದರು. ಅಕ್ಷತಾ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ಒಂದು ವಾರಗಳ ಕಾಲ ನಡೆಯುವ ಯೋಗ ಶಿಬಿರದಲ್ಲಿ ಬೆಳ್ಳಾರೆ ಪತಂಜಲಿ ಯೋಗಗುರುಗಳಾದ ಪ್ರಸಾದ್ ಸೇವಿತಾ, ಕವಿತಾ ತರಗತಿ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೋ ಆರತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

10 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

10 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago