Advertisement
ಸುದ್ದಿಗಳು

ಕೆಎಸ್‍ಎಸ್ ಕಾಲೇಜಿನಲ್ಲಿ ಯೋಗ ತರಬೇತಿ ಉದ್ಘಾಟನೆ

Share

ಸುಬ್ರಹ್ಮಣ್ಯ: ಪ್ರತಿ ಜೀವಿಗೂ ಬೇಕಿರುವುದು ದೈಹಿಕ ಆರೋಗ್ಯ ಇದಕ್ಕೆ ಯೋಗ ಬಹುಮುಖ್ಯ ಸಾಧನ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲೆಕರ್ ಅಭಿಪ್ರಾಯ ಪಟ್ಟರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ಅರ್ಥಶಾಸ್ತ್ರ ವಿಭಾಗ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವುಗಳ ಅಶ್ರಯದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಲು ಯೋಗ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಇಕೋ ಕ್ಲಬ್ ಮುಖ್ಯಸ್ಥೆ ಉಪನ್ಯಾಸಕಿ ಪ್ರೋ.ತಾರಕೇಶ್ವರಿ ಮಾತನಾಡಿ ಭಾರತೀಯ ಸಂಸ್ಕೃತಿ ವೈಭವತವಾದದ್ದು ಇದರ ಹಿರಿಮೆ ಮತ್ತು ಗರಿಮೆಗಳು ಯೋಗಾನುಬಂಧದಿಂದ ಕೂಡಿದೆ. ಹೀಗಾಗಿ ಗುರಿ ತಲುಪಲು ಯೋಗ ಸಹಕಾರಿ ಎಂದರು.

Advertisement
Advertisement

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಲತಾ ಕಮಿಲ ಪ್ರಸ್ತಾವನೆಗೈದು ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಪ್ರತಿನಿಧಿ ದಿವ್ಯ ವಂದಿಸಿದರು. ಅಕ್ಷತಾ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ಒಂದು ವಾರಗಳ ಕಾಲ ನಡೆಯುವ ಯೋಗ ಶಿಬಿರದಲ್ಲಿ ಬೆಳ್ಳಾರೆ ಪತಂಜಲಿ ಯೋಗಗುರುಗಳಾದ ಪ್ರಸಾದ್ ಸೇವಿತಾ, ಕವಿತಾ ತರಗತಿ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೋ ಆರತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

16 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago