Advertisement
ಸಾಂಸ್ಕೃತಿಕ

ಕೆಎಸ್‍ಎಸ್ ಕಾಲೇಜು ಸಂಸ್ಕೃತಿ ಸೌರಭ ತಂಡದಿಂದ ದೆಹಲಿಯಲ್ಲಿ ಸಾಂಸ್ಕೃತಿಕ ಪ್ರದರ್ಶನ

Share

ಸುಬ್ರಹ್ಮಣ್ಯ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೆಹಲಿ ಕರ್ನಾಟಕ ಸಂಘ ನವದೆಹಲಿಯಲ್ಲಿ ಆಯೋಜಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಸಂಸ್ಕøತಿ ಸೌರಭ ಕಲಾವಿದರ ತಂಡ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ತಂಡವು ದೇಶದ ವಿವಿಧ ರಾಜ್ಯಗಳ ಜಾನಪದ ನೃತ್ಯಗಳನ್ನು ಪ್ರಸ್ತುತ ಪಡಿಸಿತು. ತಂಡದ ಸಂಯೋಜಕರಾದ ಪ್ರೊ.ಬಾಲಕೃಷ್ಣ ಪೈ ಅವರ ಮಾರ್ಗದರ್ಶನದಲ್ಲಿ ನೃತ್ಯಗುರು ಪ್ರಮೋದ್ ಕುಮಾರ್ ರೈ ಬೆಳ್ಳಾರೆ ನಿರ್ದೇಶನದಲ್ಲಿ ಅದಿತಿ ರೈ ಅವರ ನಾಯಕತ್ವದಲ್ಲಿ 45 ಮಂದಿ ಸದಸ್ಯರಿರುವ ಕಲಾವಿದರ ತಂಡವು ವಿವಿಧ ಕಾರ್ಯಕ್ರಮ ನೀಡಿತು.

Advertisement
Advertisement
Advertisement
Advertisement

Advertisement

ಭರತನಾಟ್ಯ, ಕರಾವಳಿಯ ಗಂಡುಕಲೆ ಯಕ್ಷಗಾನ, ಶ್ರೀಲಂಕಾದ ನವಿಲು ನೃತ್ಯ, ಗಣೇಶ ಸ್ತುತಿ, ಕುವೆಂಪು ಗೀತೆಗಳ ನೃತ್ಯ, ಪಾಶ್ಚಾತ್ಯ ನೃತ್ಯಗಳನ್ನು ಪ್ರಸ್ತುತ ಪಡಿಸಿ ಯಶಸ್ವಿ ಕಲಾವಿದರ ತಂಡ ಎಂದೆನಿಸಿಕೊಂಡಿತು. ಕಲಾವಿದ ಸುಜಿತ್ ಅವರು ಕುವೆಂಪು ಹಾಡಿಗೆ ರಚಿಸಿದ ಕುವೆಂಪುರವರ ಚಿತ್ರ ದೆಹಲಿ ಕರ್ನಾಟಕ ಸಂಘಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಂಸ್ಕøತಿ ಸೌರಭವ ತಂಡದ ಸಂಯೋಜಕ ಪ್ರೊ ಬಾಲಕೃಷ್ಣ ಪೈ ಅವರನ್ನು ದೆಹಲಿ ಕರ್ನಾಟಕ ಸಂಘದ ಪರವಾಗಿ ಸಮ್ಮಾನಿಸಿ ಗೌರವಿಸಲಾಯಿತು. ಭಾಗವಹಿಸಿದ ಎಲ್ಲ ಕಲಾವಿದರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌವಿಸಲಾಯಿತು. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ. ವೆಂಕಟಾಚಲ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸಿ.ಎಂ ನಾಗರಾಜ್, ಜತೆ ಕಾರ್ಯದರ್ಶಿ ಪೂಜಾ ಪ್ರದೀಪ್ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ, ಸೌಮ್ಯ ಬಿ ಪೈ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

11 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

11 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

11 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

11 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

12 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

12 hours ago