ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ ಶಂಕರ್ ಕಲ್ಮಡ್ಕ ಹಾಗೂ ಸಚಿನ್ ರಾಜ್ ಶೆಟ್ಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರು, ಗ್ರಾಮ ವೀಕ್ಷಕರೊಂದಿಗೆ ಝೂಮ್ ಮುಖಾಂತರ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರತಿಜ್ಞಾ ಕಾರ್ಯಕ್ರಮ ದ ಪೂರ್ವ ತಯಾರಿ ಕುರಿತು ಮಾಹಿತಿ ಪಡೆದರು.
ಕೆ ಪಿ ಸಿ ಸಿ ವೀಕ್ಷಕ ಕ್ರಷ್ಣಪ್ಪ, ಬ್ಲಾಕ್ ಉಪಾಧ್ಯಕ್ಷ ಸುದೀರ್ ರೈ ಮೇನಾಲ , ಸುಳ್ಯ ನಗರ ಪಂಚಾಯತ್ ಉಸ್ತುವಾರಿ ಸಂಶುದ್ದೀನ್ ಮಾಜಿ ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫಾ, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ದೀಪಕ್ ರೈ, ಭಾಗವಹಿಸಿದ್ದರು. ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರಾತ್ಯಕ್ಷತೆ ಮಾಹಿತಿ ನೀಡಿದರು.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…