ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ ಶಂಕರ್ ಕಲ್ಮಡ್ಕ ಹಾಗೂ ಸಚಿನ್ ರಾಜ್ ಶೆಟ್ಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರು, ಗ್ರಾಮ ವೀಕ್ಷಕರೊಂದಿಗೆ ಝೂಮ್ ಮುಖಾಂತರ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರತಿಜ್ಞಾ ಕಾರ್ಯಕ್ರಮ ದ ಪೂರ್ವ ತಯಾರಿ ಕುರಿತು ಮಾಹಿತಿ ಪಡೆದರು.
ಕೆ ಪಿ ಸಿ ಸಿ ವೀಕ್ಷಕ ಕ್ರಷ್ಣಪ್ಪ, ಬ್ಲಾಕ್ ಉಪಾಧ್ಯಕ್ಷ ಸುದೀರ್ ರೈ ಮೇನಾಲ , ಸುಳ್ಯ ನಗರ ಪಂಚಾಯತ್ ಉಸ್ತುವಾರಿ ಸಂಶುದ್ದೀನ್ ಮಾಜಿ ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫಾ, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ದೀಪಕ್ ರೈ, ಭಾಗವಹಿಸಿದ್ದರು. ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರಾತ್ಯಕ್ಷತೆ ಮಾಹಿತಿ ನೀಡಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…