ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ ಶಂಕರ್ ಕಲ್ಮಡ್ಕ ಹಾಗೂ ಸಚಿನ್ ರಾಜ್ ಶೆಟ್ಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರು, ಗ್ರಾಮ ವೀಕ್ಷಕರೊಂದಿಗೆ ಝೂಮ್ ಮುಖಾಂತರ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರತಿಜ್ಞಾ ಕಾರ್ಯಕ್ರಮ ದ ಪೂರ್ವ ತಯಾರಿ ಕುರಿತು ಮಾಹಿತಿ ಪಡೆದರು.
ಕೆ ಪಿ ಸಿ ಸಿ ವೀಕ್ಷಕ ಕ್ರಷ್ಣಪ್ಪ, ಬ್ಲಾಕ್ ಉಪಾಧ್ಯಕ್ಷ ಸುದೀರ್ ರೈ ಮೇನಾಲ , ಸುಳ್ಯ ನಗರ ಪಂಚಾಯತ್ ಉಸ್ತುವಾರಿ ಸಂಶುದ್ದೀನ್ ಮಾಜಿ ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫಾ, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ದೀಪಕ್ ರೈ, ಭಾಗವಹಿಸಿದ್ದರು. ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರಾತ್ಯಕ್ಷತೆ ಮಾಹಿತಿ ನೀಡಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…