ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ ಶಂಕರ್ ಕಲ್ಮಡ್ಕ ಹಾಗೂ ಸಚಿನ್ ರಾಜ್ ಶೆಟ್ಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರು, ಗ್ರಾಮ ವೀಕ್ಷಕರೊಂದಿಗೆ ಝೂಮ್ ಮುಖಾಂತರ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರತಿಜ್ಞಾ ಕಾರ್ಯಕ್ರಮ ದ ಪೂರ್ವ ತಯಾರಿ ಕುರಿತು ಮಾಹಿತಿ ಪಡೆದರು.
ಕೆ ಪಿ ಸಿ ಸಿ ವೀಕ್ಷಕ ಕ್ರಷ್ಣಪ್ಪ, ಬ್ಲಾಕ್ ಉಪಾಧ್ಯಕ್ಷ ಸುದೀರ್ ರೈ ಮೇನಾಲ , ಸುಳ್ಯ ನಗರ ಪಂಚಾಯತ್ ಉಸ್ತುವಾರಿ ಸಂಶುದ್ದೀನ್ ಮಾಜಿ ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫಾ, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ದೀಪಕ್ ರೈ, ಭಾಗವಹಿಸಿದ್ದರು. ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರಾತ್ಯಕ್ಷತೆ ಮಾಹಿತಿ ನೀಡಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…