ಸುಳ್ಯ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಹರಿಪ್ರಸಾದ್ ಕೆ.ಕೆ ಇವರನ್ನು ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ಅನುಮೋದನೆಯ ಮೇರೆಗೆ ನೇಮಿಸಲಾಗಿದೆಯೆಂದು ಕೆಪಿಸಿಸಿ ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾದ ಎ.ಎನ್. ನಟರಾಜ್ ಗೌಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹರಿಪ್ರಸಾದ್ ಕೆ.ಕೆ ಇವರು ಸುಳ್ಯ ತಾಲೂಕು NSUI ಘಟಕದ ಅಧ್ಯಕ್ಷರಾಗಿ, ಯುವಕಾಂಗ್ರೆಸ್ ತಾಲೂಕು ಘಟಕದ ಕಾರ್ಯದರ್ಶಿಯಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…