ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆರೆಮೂಲೆ ಸಿಟಿಜನ್ ಫಾರಂ ಅಧ್ಯಕ್ಷ ಶಹೀದ್ ಪಾರೆ, ಕಾರ್ಯದರ್ಶಿ ಮಶೂದ್ ಮಚ್ಚು, ಖಜಾಂಜಿ ರಬೀಯು ಆಝದ್, ನೌಶಾದ್ ಕೆರೆಮೂಲೆ, ಅಬ್ದುಲ್ಲಾ ಕೆ.ಟಿ.ಎಸ್ ಮೊದಲಾದವರು ಇದ್ದರು.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…