ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆರೆಮೂಲೆ ಸಿಟಿಜನ್ ಫಾರಂ ಅಧ್ಯಕ್ಷ ಶಹೀದ್ ಪಾರೆ, ಕಾರ್ಯದರ್ಶಿ ಮಶೂದ್ ಮಚ್ಚು, ಖಜಾಂಜಿ ರಬೀಯು ಆಝದ್, ನೌಶಾದ್ ಕೆರೆಮೂಲೆ, ಅಬ್ದುಲ್ಲಾ ಕೆ.ಟಿ.ಎಸ್ ಮೊದಲಾದವರು ಇದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…