ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆರೆಮೂಲೆ ಸಿಟಿಜನ್ ಫಾರಂ ಅಧ್ಯಕ್ಷ ಶಹೀದ್ ಪಾರೆ, ಕಾರ್ಯದರ್ಶಿ ಮಶೂದ್ ಮಚ್ಚು, ಖಜಾಂಜಿ ರಬೀಯು ಆಝದ್, ನೌಶಾದ್ ಕೆರೆಮೂಲೆ, ಅಬ್ದುಲ್ಲಾ ಕೆ.ಟಿ.ಎಸ್ ಮೊದಲಾದವರು ಇದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…