ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆರೆಮೂಲೆ ಸಿಟಿಜನ್ ಫಾರಂ ಅಧ್ಯಕ್ಷ ಶಹೀದ್ ಪಾರೆ, ಕಾರ್ಯದರ್ಶಿ ಮಶೂದ್ ಮಚ್ಚು, ಖಜಾಂಜಿ ರಬೀಯು ಆಝದ್, ನೌಶಾದ್ ಕೆರೆಮೂಲೆ, ಅಬ್ದುಲ್ಲಾ ಕೆ.ಟಿ.ಎಸ್ ಮೊದಲಾದವರು ಇದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…