ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆರೆಮೂಲೆ ಸಿಟಿಜನ್ ಫಾರಂ ಅಧ್ಯಕ್ಷ ಶಹೀದ್ ಪಾರೆ, ಕಾರ್ಯದರ್ಶಿ ಮಶೂದ್ ಮಚ್ಚು, ಖಜಾಂಜಿ ರಬೀಯು ಆಝದ್, ನೌಶಾದ್ ಕೆರೆಮೂಲೆ, ಅಬ್ದುಲ್ಲಾ ಕೆ.ಟಿ.ಎಸ್ ಮೊದಲಾದವರು ಇದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…