Advertisement
ನಮ್ಮೂರ ಸುದ್ದಿ

ಕೆರೆಯಿಂದ ಕಾಡಿಗೆ ಓಡಿತು ಕಾಡುಕೋಣ….

Share

ಸುಳ್ಯ:ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೆರೆಗೆ ಬಿದ್ದಿದ್ದ ಕಾಡುಕೋಣದ ಮರಿ ಶನಿವಾರ ಸಂಜೆಯ ಹೊತ್ತಿಗೆ ಕಾಡು ಸೇರಿತು. ಶನಿವಾರ ಬೆಳಗ್ಗಿನಿಂದಲೇ ಸತತ ಪ್ರಯತ್ನದ ಬಳಿಕ ಕಾಡು ಸೇರಲು ಸಾಧ್ಯವಾಯಿತು.

Advertisement
Advertisement

ಸುಳ್ಯ  ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ  ಇಲ್ಲಿಯ ಕೆರೆಗೆ ಶುಕ್ರವಾರ ರಾತ್ರಿ  ಆಯ ತಪ್ಪಿ ಕಾಡುಕೋಣ ಬಿದ್ದಿತ್ತು. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ತಿಳಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಜೆಯವರೆಗೆ ಕಾರ್ಯಾಚರಣೆ ನಡೆದಿತ್ತು.

Advertisement

 

Advertisement

ಕಾಡುಕೋಣ ಬಿದ್ದ  ವಿಷಯ ತಿಳಿದು ಜನ ಸಾಗರವೇ ಕೆರೆಯ ಕಡೆಗೆ ಬಂದಿತ್ತು. ಬೆಳಗ್ಗಿನಿಂದಲೇ ಕಾಡು ಕೋಣ ರಕ್ಷಣೆ ಕಾರ್ಯ ಪ್ರಾರಂಭವಾಯಿತು. ನೀರಿಗೆ ಬಿದ್ದು ಸುಸ್ತಾಗಿದ್ದ ಕಾಡುಕೋಣವನ್ನು  ಕೋಣವನ್ನು ಹೊರ ಹಾಕುವುದು‌ ತ್ರಾಸದಾಯಕವಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಯುವಕರ ಶ್ರಮದಿಂದ ಸಂಜೆಯ ವರೆಗೂ ಕಾರ್ಯ ಮುಂದುವರೆಯಿತು. ಕಾಡುಕೋಣವನ್ನು ರಕ್ಷಣೆ ಮಾಡುವುದು ಎಲ್ಲರ ಕಾಳಜಿಯಾಗಿತ್ತು. ಬೆಳಗ್ಗೆ ಅಡಿಕೆ ಮರದ ಪಾಲ ಹಾಕಿದ್ದರೆ ನಂತರ ಹಗ್ಗದ ಸಹಾಯದಿಂದ ಮೇಲೆಳೆದು ಓಡುವಂತೆ ಮಾಡಲಾಯಿತು. ಕೊನೆಗೂ ಸಂಜೆಯ ವೇಳೆಗೆ ಕಾಡುಕೋಣ ಕಾಡು ಸೇರಿತು.

Advertisement

ಈ  ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಅರಣ್ಯ ಇಲಾಖೆ ವಂದನೆ ಸಲ್ಲಿಸಿದೆ. ವನ್ಯ ಜೀವಿಗಳ ರಕ್ಷಣೆ ನಮ್ಮದು. ಪರಿಸರ ಉಳಿಸಿ ಎಂಬ ಘೋಷ ವಾಕ್ಯ ಮೊಳಗಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

2 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

7 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

7 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

9 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

10 hours ago