ಸುದ್ದಿಗಳು

ಕೆರೆ ಸಂಜೀವಿನಿ: ನೋಡಲ್ ಅಧಿಕಾರಿಗಳಿಗೆ ಪ್ರೇರಣಾ ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.

Advertisement

ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್‍ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

19 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

22 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

23 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

23 hours ago

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…

1 day ago

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…

1 day ago