ಸುಳ್ಯ: ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಕೆವಿಜಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮ ನ. 12 ರಂದು ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಉಪಪ್ರಾಂಶುಪಾಲ ಶ್ರೀಧರ್, ಪ್ರೊ. ಉಜ್ವಲ್ ಯು.ಜೆ., ಉಪನ್ಯಾಸಕರುಗಳಾದ ಪ್ರಮೋದ್ ಕೆ., ಅನಿಲ್ ಬಿ.ವಿ. ವೇದಿಕೆಯಲ್ಲಿದ್ದರು. ಸುಳ್ಯ ತಾಲೂಕು ಹಾಗೂ ಕೊಡಗಿನ ವಿವಿಧ ಕಾಲೇಜುಗಳಿಂದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಸೈನ್ಸ್ ಮೋಡೆಲ್ ಸ್ಪರ್ಧೆಯಲ್ಲಿ ಭಾಗವಹಿಸಿದರು.
ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಾಲಯ, ಪ್ರಯೋಗಾಲಯಗಳ ಸಂದರ್ಶನ, ವಿವಿಧ ವಿಷಯಗಳ, ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ನೀಡಲಾಯಿತು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…