ಸುಳ್ಯ: ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಕೆವಿಜಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮ ನ. 12 ರಂದು ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಉಪಪ್ರಾಂಶುಪಾಲ ಶ್ರೀಧರ್, ಪ್ರೊ. ಉಜ್ವಲ್ ಯು.ಜೆ., ಉಪನ್ಯಾಸಕರುಗಳಾದ ಪ್ರಮೋದ್ ಕೆ., ಅನಿಲ್ ಬಿ.ವಿ. ವೇದಿಕೆಯಲ್ಲಿದ್ದರು. ಸುಳ್ಯ ತಾಲೂಕು ಹಾಗೂ ಕೊಡಗಿನ ವಿವಿಧ ಕಾಲೇಜುಗಳಿಂದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಸೈನ್ಸ್ ಮೋಡೆಲ್ ಸ್ಪರ್ಧೆಯಲ್ಲಿ ಭಾಗವಹಿಸಿದರು.
ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಾಲಯ, ಪ್ರಯೋಗಾಲಯಗಳ ಸಂದರ್ಶನ, ವಿವಿಧ ವಿಷಯಗಳ, ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…