ಸುಳ್ಯ, : ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರ್ಸ್ ಡೇ ಮತ್ತು ಎಂಬಿಎ ಪಸ್ಟ್ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂಸಿಎಫ್ನ ಡೆಪ್ಯೂಟಿ ಜನರಲ್ ಮೆನೇಜರ್ ಕೆ.ಬಿ.ಕೀರ್ತನ್ಕುಮಾರ್ ಉದ್ಘಾಟಿಸಿದರು.
ಇನ್ನೋರ್ವ ಮುಖ್ಯ ಅತಿಥಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಶುಭ ಹಾರೈಸಿದರು.ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ|ಎನ್.ಎ.ಜ್ಞಾನೇಶ್ ಅವರು ವಹಿಸಿ ಅತಿಥಿಗಳನ್ನು ಗೌರವಿಸಿದರು.
ಉಪ ಪ್ರಾಂಶುಪಾಲ ಕೆ.ವಿ. ದೇವದಾಸ್ ಉಪಸ್ಥಿತರಿದ್ದರು. ಎಂಬಿಎ ವಿಭಾಗ ಮುಖ್ಯಸ್ಥೆ ಡಾ|ಸುರೇಖಾ ಸ್ವಾಗತಿಸಿ, ಡೀನ್ ಅಕಾಡೆಮಿಕ್ ಡಾ|ಶ್ರೀಧರ್ ಕೆ. ವಂದಿಸಿದರು. ಉಪನ್ಯಾಸಕಿ ಚೈತ್ರಾ ಕೆ.ಎಸ್ ಮತ್ತು ಪ್ರೊ. ಸುಧನ್ವಕೃಷ್ಣ ಜಿ. ನಿರೂಪಿಸಿದರು.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…