ಸುಳ್ಯ, : ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರ್ಸ್ ಡೇ ಮತ್ತು ಎಂಬಿಎ ಪಸ್ಟ್ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂಸಿಎಫ್ನ ಡೆಪ್ಯೂಟಿ ಜನರಲ್ ಮೆನೇಜರ್ ಕೆ.ಬಿ.ಕೀರ್ತನ್ಕುಮಾರ್ ಉದ್ಘಾಟಿಸಿದರು.
ಇನ್ನೋರ್ವ ಮುಖ್ಯ ಅತಿಥಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಶುಭ ಹಾರೈಸಿದರು.ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ|ಎನ್.ಎ.ಜ್ಞಾನೇಶ್ ಅವರು ವಹಿಸಿ ಅತಿಥಿಗಳನ್ನು ಗೌರವಿಸಿದರು.
ಉಪ ಪ್ರಾಂಶುಪಾಲ ಕೆ.ವಿ. ದೇವದಾಸ್ ಉಪಸ್ಥಿತರಿದ್ದರು. ಎಂಬಿಎ ವಿಭಾಗ ಮುಖ್ಯಸ್ಥೆ ಡಾ|ಸುರೇಖಾ ಸ್ವಾಗತಿಸಿ, ಡೀನ್ ಅಕಾಡೆಮಿಕ್ ಡಾ|ಶ್ರೀಧರ್ ಕೆ. ವಂದಿಸಿದರು. ಉಪನ್ಯಾಸಕಿ ಚೈತ್ರಾ ಕೆ.ಎಸ್ ಮತ್ತು ಪ್ರೊ. ಸುಧನ್ವಕೃಷ್ಣ ಜಿ. ನಿರೂಪಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…