ಸುಳ್ಯ, : ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರ್ಸ್ ಡೇ ಮತ್ತು ಎಂಬಿಎ ಪಸ್ಟ್ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂಸಿಎಫ್ನ ಡೆಪ್ಯೂಟಿ ಜನರಲ್ ಮೆನೇಜರ್ ಕೆ.ಬಿ.ಕೀರ್ತನ್ಕುಮಾರ್ ಉದ್ಘಾಟಿಸಿದರು.
ಇನ್ನೋರ್ವ ಮುಖ್ಯ ಅತಿಥಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಶುಭ ಹಾರೈಸಿದರು.ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ|ಎನ್.ಎ.ಜ್ಞಾನೇಶ್ ಅವರು ವಹಿಸಿ ಅತಿಥಿಗಳನ್ನು ಗೌರವಿಸಿದರು.
ಉಪ ಪ್ರಾಂಶುಪಾಲ ಕೆ.ವಿ. ದೇವದಾಸ್ ಉಪಸ್ಥಿತರಿದ್ದರು. ಎಂಬಿಎ ವಿಭಾಗ ಮುಖ್ಯಸ್ಥೆ ಡಾ|ಸುರೇಖಾ ಸ್ವಾಗತಿಸಿ, ಡೀನ್ ಅಕಾಡೆಮಿಕ್ ಡಾ|ಶ್ರೀಧರ್ ಕೆ. ವಂದಿಸಿದರು. ಉಪನ್ಯಾಸಕಿ ಚೈತ್ರಾ ಕೆ.ಎಸ್ ಮತ್ತು ಪ್ರೊ. ಸುಧನ್ವಕೃಷ್ಣ ಜಿ. ನಿರೂಪಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…