ಸುಳ್ಯ, : ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರ್ಸ್ ಡೇ ಮತ್ತು ಎಂಬಿಎ ಪಸ್ಟ್ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂಸಿಎಫ್ನ ಡೆಪ್ಯೂಟಿ ಜನರಲ್ ಮೆನೇಜರ್ ಕೆ.ಬಿ.ಕೀರ್ತನ್ಕುಮಾರ್ ಉದ್ಘಾಟಿಸಿದರು.
ಇನ್ನೋರ್ವ ಮುಖ್ಯ ಅತಿಥಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಶುಭ ಹಾರೈಸಿದರು.ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ|ಎನ್.ಎ.ಜ್ಞಾನೇಶ್ ಅವರು ವಹಿಸಿ ಅತಿಥಿಗಳನ್ನು ಗೌರವಿಸಿದರು.
ಉಪ ಪ್ರಾಂಶುಪಾಲ ಕೆ.ವಿ. ದೇವದಾಸ್ ಉಪಸ್ಥಿತರಿದ್ದರು. ಎಂಬಿಎ ವಿಭಾಗ ಮುಖ್ಯಸ್ಥೆ ಡಾ|ಸುರೇಖಾ ಸ್ವಾಗತಿಸಿ, ಡೀನ್ ಅಕಾಡೆಮಿಕ್ ಡಾ|ಶ್ರೀಧರ್ ಕೆ. ವಂದಿಸಿದರು. ಉಪನ್ಯಾಸಕಿ ಚೈತ್ರಾ ಕೆ.ಎಸ್ ಮತ್ತು ಪ್ರೊ. ಸುಧನ್ವಕೃಷ್ಣ ಜಿ. ನಿರೂಪಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…