Advertisement
ಕಾರ್ಯಕ್ರಮಗಳು

ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಕಬಡ್ಡಿ ಪಂದ್ಯಾಟ

Share

ಸುಳ್ಯ: ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ವತಿಯಿಂದ ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯ ತಾಲೂಕು ಮಟ್ಟದ ಪುರುಷರ ಕಬ್ಬಡ್ಡಿ ಪಂದ್ಯಾಟ ಚೆನ್ನಕೇಶವ ದೇವಸ್ಥಾನ ಸಮೀಪದ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಕೆಎಸ್‌ಎಸ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಕ ತುಕರಾಮ ಏನೆಕಲ್ ನೆರವೇರಿಸಿದರು.

ಸಭಾಧ್ಯಕ್ಷತೆಯನ್ನು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ. ಮಾಧವ ವಹಿಸಿದ್ದರು. ಮುಖ್ಯಅತಿಥಿಯಾಗಿದ್ದ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸನ್ಮಾನ ನೆರವೇರಿಸಿದರು. ಸಮಾಜ ರತ್ನ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಪ್ರಶಸ್ತಿ ವಿಜೇತರಾದ ನಿತ್ಯಾನಂದ ಮುಂಡೋಡಿ, ರಾಷ್ಟ್ರೀಯ ಗೌರವ ಪ್ರಶಸ್ತಿ ಪಡೆದ ಕೆ.ಟಿ. ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು.

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಸುಳ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಗೌರವಾಧ್ಯಕ್ಷ ಎನ್.ಎ ರಾಮಚಂದ್ರ, ಕೆವಿಜಿ ಸುಳ್ಯ ಹಬ್ಬ ಆಚರಣಾ ಸಮಿತಿ ಸ್ಥಾಪಕಾಧ್ಯಕ್ಷ ಎನ್. ಜಯಪ್ರಕಾಶ್ ರೈ, ಕೆವಿಜಿ ಸುಳ್ಯ ಹಬ್ಬ ಆಚರಣಾ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯಾಧ್ಯಕ್ಷ ರತನ್ ಶೆಟ್ಟಿ, ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಅಶೋಕ್ ನೆಕ್ರಾಜೆ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಸಂಸುದ್ದೀನ್ ಮುಖ್ಯ ಅತಿಥಿಗಳಾಗಿದ್ದರು. ಸುಳ್ಯ ಹಬ್ಬ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ ರೈ, ಕೋಶಾಧಿಕಾರಿ ಮಾಧವ ಬಿ.ಟಿ, ನಟರಾಜ್ ಎಂ.ಎಸ್, ಸಂದೀಪ್ ಪಲ್ಲೋಡಿ, ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು. ಸುಳ್ಯ ಹಬ್ಬ ಸಂಘಟನಾ ಸಮಿತಿಯ ಕ್ರೀಡಾ ಸಂಚಾಲಕ, ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಮಾಯಿಲಪ್ಪ ಕೆ. ವಂದಿಸಿದರು‌. ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

18 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago