ಕೃಷಿ

ಕೆ.ಎಂ.ಎಫ್ ಹಾಲು ಕೇಂದ್ರದಲ್ಲಿ ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಸದರಿ ಅವಕಾಶದ ಅನುಕೂಲ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.

Advertisement
Advertisement

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ  ಸಂಖ್ಯೆ :

ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393,

Advertisement

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  – 9980250117,

ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ,  – 9448327317

ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

3 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

4 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

4 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

4 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

14 hours ago